Archive for the ‘ಕರ್ನಾಟಕ’ Category

ಚಿ ಶ್ರೀನಿವಾಸ ರಾಜು ಮೇಷ್ಟ್ರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಇಂದು ಮನಸ್ಸೇ ಮುದುಡಿ ಹೋಗಿದೆ. ಸರಿ ಸುಮಾರು ಮೂರು ತಲೆಮಾರಿನ ಕವಿಗಳ ದಾರಿಗೆ ದೀಪವಾಗಿದ್ದ ಮೇಷ್ಟ್ರು ಇಂದು ಇಲ್ಲ  ಎನ್ನುವ ಸುದ್ದಿಯೇ ಬೆಳಗ್ಗೆಯಿಂದ ಮಂಕು ಕವಿಸಿದೆ..